ಉನ್ನತ ಶಿಕ್ಷಣ ಪಡೆಯಲು ಸರ್ಕಾರ ವಿದ್ಯಾರ್ಥಿ ಗಳಿಗೆ ಸಾಲ ಯೋಜನೆ ರೂಪಿಸಿದೆ..
ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ನಿಯಮಿತವು ಅರಿವು ವಿದ್ಯಾಭ್ಯಾಸ ಸಾಲ ಯೋಜನೆ ಯಲ್ಲಿ CET/NEET, ಮುಖಾಂತರ ಎಂಬಿಬಿಎಸ್, ಆಯುಷ್ ಆರ್ಕಿಟೆಕ್ಟುರ್,ಬಿಡಿಎಸ್, ಬಿಇ, ಬೀಟೆಕ್ ಕೋರ್ಸಿಗೆ ಆಯ್ಕೆಯಾದ ವಿದ್ಯಾರ್ಥಿ ಗಳಿಗೆಸಾಲವನ್ನು ನೀಡುತ್ತಿದೆ.
ಕೊನೆಯ ದಿನ ಜು 20 ಆಗಿದೆ..
ಹೆಚ್ಚಿನ ವಿವರಗಳಿಗೆ https://kmdconline.karnataka.gov.in/Portal/home
Recruitment department | Total vacancy | Last date | Job details (notification) |
---|---|---|---|
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ( UIDAI) | 10 | 8-1-23 | ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ( UIDAI) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.. |
ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್ಮೆಂಟ್ (DGPM) | 100 | 10-1-23 | ಡೈರೆಕ್ಟರೇಟ್ ಜನರಲ್ ಆಫ್ ಪರ್ಫಾರ್ಮೆನ್ಸ್ ಮ್ಯಾನೇಜ್ಮೆಂಟ್ (DGPM) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.. |
ಬಾಗಲಕೋಟೆ ಜಿಲ್ಲಾ ಪಂಚಾಯತ್ | 54 | 23-12-22 | ಬಾಗಲಕೋಟೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.. |
ಭಾರತೀಯ ವಿಜ್ಞಾನ ಸಂಸ್ಥೆ | 76 | 6-1-23 | ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.. |
MECON ಲಿಮಿಟೆಡ್ | 161 | 7-1-23 | MECON ಲಿಮಿಟೆಡ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.. |