ಸಪ್ಟೆಂಬರ್ ತಿಂಗಳಲ್ಲಿ ರಾಜ್ಯಾಧ್ಯಂತ ಖಾಲಿ ಅಂಗನವಾಡಿ ನೇಮಕಾತಿ ವಿವರಗಳು..

Published On: September 1, 2024
Follow Us

ರಾಜ್ಯದಲ್ಲಿ ಖಾಲಿ ಇರುವ ವಿವಿಧ ಜಿಲ್ಲೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರ ನೇಮಕಾತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ..

ಹುದ್ದೆಗಳ ವಿವರ..

ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ..

ಖಾಲಿ ಇರುವ ಜಿಲ್ಲೆಗಳು..

ಗದಗ.
ವಿಜಯನಗರ.
ಯಾದಗಿರಿ.
ದಾವಣಗೆರೆ.
ಬಳ್ಳಾರಿ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ(wcd) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..

ಹುದ್ದೆಗಳು..

ಗದಗ.196
ವಿಜಯನಗರ.297
ಯಾದಗಿರಿ.470
ದಾವಣಗೆರೆ.237
ಬಳ್ಳಾರಿ.141

ವಿದ್ಯಾರ್ಹತೆ..

ಅಂಗನವಾಡಿ ನೇಮಕಾತಿ ನಿಯಮಾನುಸಾರ SSLC, PUC, Diploma

ವಯೋಮಿತಿ..

ಅಂಗನವಾಡಿ ನೇಮಕಾತಿ ನಿಯಮಾನುಸಾರ ಅಧಿಸೂಚನೆಯಲ್ಲಿ ನೀಡಲಾಗಿದೆ..

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ..

ಗದಗ.19-9-2024
ವಿಜಯನಗರ.12-9-2024
ಯಾದಗಿರಿ.13-9-2024
ದಾವಣಗೆರೆ.9-9-2024
ಬಳ್ಳಾರಿ.10-9-2024

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ (BEL) ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..

ಅರ್ಜಿ ಸಲ್ಲಿಸಲು..

https://karnemakaone.kar.nic.in/abcd/ApplicationForm_JA_org.aspx

ಆರ್ಜಿ ಸಲ್ಲಿಸುವ ಮೊದಲು ಇವುಗಳನ್ನು ಸಿದ್ದವಾಗಿಡಿಸಿಕೊಳ್ಳಿ..

ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ರೆಡಿ ಮಾಡಿ ಇಟ್ಟುಕೊಳ್ಳಿ ಮತ್ತು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ ಫೋಟೋಗ್ರಾಫ್, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.

ಕೊಟ್ಟಿರುವ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.

ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ (NCBS)ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..

ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ.  (ಅನ್ವಯಿಸಿದರೆ ಮಾತ್ರ).

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ಹಾಗೂ ಅರ್ಜಿ ಸಲ್ಲಿಸಿದ ಬಳಿಕ ಅದರ ಸಂಖ್ಯೆ ಹಾಗೂ ಅದರ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಹಾಗೂ ಇತರ ಮಾಹಿತಿಗಳಿಗೆ ಅಧಿಸೂಚನೆ ಓದಬಹುದು..

https://www.karnatakacareers.in/organization/women-child-development/

ಇಲ್ಲಿ ಪ್ರಕಟವಾಗುವ ಉದ್ಯೋಗ ಮಾಹಿತಿಯ ಸತ್ಯಾ ಸತ್ಯಾತೆವನ್ನು ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಖಚಿತಪಡಿಸಿಕೊಂಡು ಅರ್ಜಿ ಸಲ್ಲಿಸಿ… ತಪ್ಪಾಗಿ ಓದಿಕೊಂಡು ಅಥವಾಮಾಹಿತಿಯನ್ನು ಖಚಿತಪಡಿಸಿಕೊಳ್ಳದೆ ಅರ್ಜಿ ಸಲ್ಲಿಸಿದರೆ ನಾವು ಜವಾಬ್ದಾರರಾಗುವುದಿಲ್ಲ..

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ..

ಜಾಹಿರಾತುಗಳನ್ನು ಪ್ರಕಟಿಸಲು ವಾಟ್ಸಾಪ್ ಮಾಡಿ..6360663074 (ಜಾಹಿರಾತು ಶುಲ್ಕಗಳು ಅನ್ವಯಆಗಲಿದೆ.)

Krishna Bhat

ನಾನು ಕೃಷ್ಣ ಭಟ್ಟ, ಉದ್ಯೋಗಾವಕಾಶಗಳು, ಸರ್ಕಾರಿ ಉದ್ಯೋಗ ಅವಕಾಶಗಳು, ಪರೀಕ್ಷೆಯ ತಯಾರಿ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿನ ಸುದ್ದಿಗಳನ್ನು ನೀಡುವ ಉತ್ಸಾಹಭರಿತ ಬರಹಗಾರ. ಈ ಕುರಿತು ಆಳವಾದ ಅಧ್ಯಯನ ಮತ್ತು ಸಂಪೂರ್ಣ ಮಾಹಿತಿಯೊಂದಿಗೆ ನಿಮಗೆ ಸುದ್ದಿಯನ್ನು ತಲುಪಿಸುತ್ತಾ ಬಂದಿದ್ದೇನೆ. ನಾನು ವಿಶ್ವಾಸಾರ್ಹ ಮತ್ತು ಸತ್ಯವಾದ ಮಾಹಿತಿಗಳೊಂದಿಗೆ ನಿಮಗೆ ಸುದ್ದಿಯನ್ನು ತಲುಪಿಸುತ್ತಲೇ ಇರುತ್ತೇನೆ. ತಮ್ಮೆಲ್ಲರ ಪ್ರೀತಿ ಹಾಗೂ ವಿಶ್ವಾಸ ಹೀಗೆಯೇ ಇರಲಿ.

Join WhatsApp

Join Now

Join Telegram

Join Now

Leave a comment